ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ತೆರೆದ ಟ್ರ್ಯಾಕ್ಟರ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ ಸಿಂಗ್, ರಾಜಗುರು ಹಾಗೂ ಸುಖದೇವ ಅವರ ಭಾವಚಿತ್ರ ಇಟ್ಟು ಭವ್ಯ ಮೆರವಣಿಗೆ ನಡೆಯಿತು. ಪಟ್ಟಣದ ಮುಖ್ಯ ಬೀದಿಯಲ್ಲಿ ಬಿಜೆಪಿ ಕಾರ್ಯಕರ್ತರು ಜಯ ಘೋಷಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಹಳೆಯ ಊರು, ಇಂದಿರಾ ನಗರ ಮತ್ತು ಆಜಾದ್ ರಸ್ತೆಯಲ್ಲಿ ಮೆರವಣಿಗೆ ನಡೆಯಿತು.