ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಚಿತ್ತರಗಿ-ಇಲಕಲ್ಲ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ, ಬೆಳಗಾವಿ ನಾಗನೂರಮಠದ ಅಲ್ಲಮಪ್ರಭು ಇದ್ದರು. ಶಿವಲೀಲಾ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಅರವಿಂದ ಬೆಲ್ಲದ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಮಠದ ನಾಗರಾಜ ಪಟ್ಟಣಶೆಟ್ಟಿ, ಡಿ.ಬಿ.ಲಕ್ಕಮನಹಳ್ಳಿ, ಶಿವಶಂಕರ ಹಂಪಣ್ಣವರ ಇದ್ದರು.