ಎಸಿಬಿ ಉತ್ತರವಲಯದ ಎಸ್ಪಿ ಬಿ.ಎಸ್. ನೇಮಗೌಡ ಹಾಗೂ ಧಾರವಾಡ ಎಸಿಬಿಯ ಡಿವೈಎಸ್ಪಿ ಎಲ್. ವೇಣುಗೋಪಾಲ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಬಿ.ಎ. ಜಾಧವ, ಮಂಜುನಾಥ ಹಿರೇಮಠ, ಸಿಬ್ಬಂದಿ ಗಿರೀಶ್ ಮನಸೂರ, ಲೊಕೇಶ ಬೆಂಡಿಕಾಯಿ, ಜೆ.ಜಿ. ಕಟ್ಟಿ, ಶಿವಾನಂದ ಕೆಲವಡಿ, ಕಾರ್ತಿಕ ಹುಯಿಲಗೋಳ, ಗಣೇಶ ಶಿರಹಟ್ಟಿ, ವಿರೇಶ, ರವೀಂದ್ರ ಯರಗಟ್ಟಿ, ಶಂಕರ ನರಗುಂದ ಅವರ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.