ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಿ.ಬಿ. ದುಂಡಪ್ಪನವರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘11 ವರ್ಷಗಳಿಂದ ಈ ಸಮಾವೇಶ ಮಾಡಿಕೊಂಡುಬಂದಿದ್ದೇವೆ. ವೀರಶೈವ ಲಿಂಗಾಯತ ಹಾಗೂ ಎಲ್ಲ ಒಳ ಪಂಗಡಗಳ ವಧು–ವರರ ಸಮಾವೇಶ ಕೂಡ ನಡೆಯಲಿದೆ. ಮಧ್ಯಾಹ್ನ 1ರಿಂದ 4 ಗಂಟೆ ತನಕ ವಿಧುರರ ಹಾಗೂ ವಿಚ್ಛೇದಿತರಿಗಾಗಿ ಸಮಾವೇಶ ಆಯೋಜಿಸಲಾಗಿದೆ’ ಎಂದು ತಿಳಿಸಿದರು.