ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಚೋಳನ್, ‘ಎರಡೂ ಕಾರಿಡಾರ್ಗಳನ್ನು ಕೇವಲ ಬಿಆರ್ಟಿಎಸ್ ಬಸ್ಗಳು, ಅಂಬುಲೆನ್ಸ್, ಅಗ್ನಿಶಾಮಕ ಮತ್ತು ಇತರೆ ತುರ್ತು ಪರಿಸ್ಥಿತಿಯಂತಹ ವಾಹನಗಳ ಸಂಚಾರಕ್ಕೆ ಮಾತ್ರ ಮೀಸಲಿರಿಸಲಾಗಿದೆ. ರಸ್ತೆಯ ಎರಡೂ ಬದಿಯ ರಸ್ತೆಗಳನ್ನು ಸರ್ಕಾರಿ ಇಲಾಖೆಗಳ ವಾಹನಗಳು, ಸಾರ್ವಜನಿಕರ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.