ಸೋಮವಾರ, 26 ಜನವರಿ 2026
×
ADVERTISEMENT
ADVERTISEMENT

ಹುಬ್ಬಳ್ಳಿ | ಬಿಆರ್‌ಟಿಎಸ್: ಸಿಗದ ಅನುದಾನ; ಯೋಜನೆ ಅಧ್ವಾನ

Published : 26 ಜನವರಿ 2026, 5:40 IST
Last Updated : 26 ಜನವರಿ 2026, 5:40 IST
ಫಾಲೋ ಮಾಡಿ
Comments
ಬಿಆರ್‌ಟಿಎಸ್‌ ಬಸ್‌ ನಿಲ್ದಾಣದಲ್ಲಿ ಫೇರ್‌ಗೇಟ್ ಹಾಳಾಗಿರುವುದು
ಬಿಆರ್‌ಟಿಎಸ್‌ ಬಸ್‌ ನಿಲ್ದಾಣದಲ್ಲಿ ಫೇರ್‌ಗೇಟ್ ಹಾಳಾಗಿರುವುದು
ಚಿಗರಿ ಬಸ್‌ವೊಂದರಲ್ಲಿ ಸೀಟುಗಳು ಕೊಳೆಗಟ್ಟಿರುವುದು
ಚಿಗರಿ ಬಸ್‌ವೊಂದರಲ್ಲಿ ಸೀಟುಗಳು ಕೊಳೆಗಟ್ಟಿರುವುದು
ದಿವ್ಯಪ್ರಭು
ದಿವ್ಯಪ್ರಭು
ಪ್ರಿಯಾಂಗಾ ಎಂ.
ಪ್ರಿಯಾಂಗಾ ಎಂ.
ಸಾವಿತ್ರಿ ಕಡಿ
ಸಾವಿತ್ರಿ ಕಡಿ
ರವೀಶ್ ಸಿ.ಆರ್.
ರವೀಶ್ ಸಿ.ಆರ್.
ಸಂತೋಷ ಲಾಡ್
ಸಂತೋಷ ಲಾಡ್
ಬಿಆರ್‌ಟಿಎಸ್‌ ಬಸ್ ಕಾರಿಡಾರ್‌ ಅಸಮರ್ಪಕ ನಿರ್ವಹಣೆ ಬಗ್ಗೆ ದೂರುಗಳು ಕೇಳಿಬಂದಿವೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುವುದು. ಸಮಸ್ಯೆ ಶೀಘ್ರ ಬಗೆಹರಿಸಲಾಗುವುದು
ದಿವ್ಯಪ್ರಭು ಜಿಲ್ಲಾಧಿಕಾರಿ
ಬಿಆರ್‌ಟಿಎಸ್‌ ಬಸ್‌ಗಳನ್ನು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ವಹಣೆ ಮಾಡುತ್ತಿದೆ. ಹಾಳಾದ ಬಸ್‌ಗಳ ದುರಸ್ತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ
ಪ್ರಿಯಾಂಗಾ ಎಂ. ವ್ಯವಸ್ಥಾಪಕ ನಿರ್ದೇಶಕಿ ಎನ್‌ಡಬ್ಲುಕೆಆರ್‌ಟಿಸಿ
ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲಿನ ಸಮಸ್ಯೆಗಳನ್ನು ಗುರುತಿಸಲಾಗಿದೆ. ಸದ್ಯ ಟೆಂಡರ್‌ ಪ್ರಕ್ರಿಯೆ ನಡೆದಿದ್ದು 15 ದಿನದೊಳಗೆ ಎಲ್ಲವನ್ನೂ ಸರಿಪಡಿಸಲಾಗುವುದು
ಸಾವಿತ್ರಿ ಬಿ.ಕಡಿ ಹು– ಧಾ ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕಿ
ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಓಡಾಡುವ ಖಾಸಗಿ ವಾಹನಗಳಿಗೆ ದಂಡ ವಿಧಿಸಲಾಗುತ್ತದೆ. ಪದೇಪದೇ ನಿಯಮ ಉಲ್ಲಂಘಿಸುವ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುತ್ತಿದೆ
ರವೀಶ್‌ ಸಿ.ಆರ್‌. ಡಿಸಿಪಿ ಸಂಚಾರ ಮತ್ತು ಅಪರಾಧ ವಿಭಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT