ಕುಂದಗೋಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ, ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ ಮತ್ತು ಪರಿಸರ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಂ.ವಿ. ಚಿತವಾಡಗಿ, ಎಸಿಸಿಇ ಚೇರ್ಮನ್ ಸುರೇಶ ಎಂ. ಕಿರೇಸೂರ, ಅಧ್ಯಕ್ಷ ಶ್ರೀಕಾಂತ ವಿ. ಪಾಟೀಲ, ಕಾರ್ಯದರ್ಶಿಗಳಾದ ಸಂಜೀವ ಜೋಶಿ, ಶಶಿಕಾಂತ ಕಣ್ಣೂರು ಇದ್ದರು.