ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ರಿ ಹಿಡಿದು ಬಸ್ ಚಾಲನೆ: NWKRTC ಚಾಲಕ, ನಿರ್ವಾಹಕಿ ಅಮಾನತು

ಎನ್‌ಡಬ್ಲ್ಯುಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ತಿಳಿಸಿದ್ದಾರೆ.
Published 24 ಮೇ 2024, 15:10 IST
Last Updated 24 ಮೇ 2024, 15:10 IST
ಅಕ್ಷರ ಗಾತ್ರ

ಧಾರವಾಡ: ಮಳೆ ಸುರಿಯುವಾಗ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್‌ ಹಿಡಿದು ಬಸ್‌ ಚಲಾಯಿಸಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯವ್ಯ ಕರ್ನಾಟಕ ಸಾರಿಗೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಚಾಲಕ ಹನುಮಂತಪ್ಪ ಅ. ಕಿಲ್ಲೇದಾರ ಮತ್ತು ನಿರ್ವಾಹಕಿ ಅನಿತಾ ಎಚ್‌.ಬಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಎನ್‌ಡಬ್ಲ್ಯುಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT