ಧಾರವಾಡ: ಮಳೆ ಸುರಿಯುವಾಗ ಒಂದು ಕೈಯಲ್ಲಿ ಛತ್ರಿ ಹಿಡಿದು ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಲಾಯಿಸಿ ಮೊಬೈಲ್ನಲ್ಲಿ ವಿಡಿಯೊ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯವ್ಯ ಕರ್ನಾಟಕ ಸಾರಿಗೆ (ಎನ್ಡಬ್ಲ್ಯುಕೆಆರ್ಟಿಸಿ) ಚಾಲಕ ಹನುಮಂತಪ್ಪ ಅ. ಕಿಲ್ಲೇದಾರ ಮತ್ತು ನಿರ್ವಾಹಕಿ ಅನಿತಾ ಎಚ್.ಬಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಎನ್ಡಬ್ಲ್ಯುಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ ತಿಳಿಸಿದ್ದಾರೆ.