ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಬಂದಿದ್ದ ಅವರು, ಚಿಕಿತ್ಸೆ ಪಡೆದು ಮರಳಿ ತಂದೆ ಮತ್ತು ಅಳಿಯನೊಂದಿಗೆ ಊರಿಗೆ ತೆರಳಲು ಹಳೆ ಬಸ್ ನಿಲ್ದಾಣಕ್ಕೆ ಬಂದಿದ್ದರು. ಮೂತ್ರವಿಸರ್ಜನೆಗೆಂದು ಹೋಗುತ್ತಿದ್ದಾಗ ಬಸ್ನ ಹಿಂಭಾಗದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.