ಹುಬ್ಬಳ್ಳಿ ಶಾಖೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಪಿಸೆ, ಲೆಕ್ಕ ಪರಿಶೋಧಕರಾದ ಕೆ.ವಿ. ದೇಶಪಾಂಡೆ, ಸುಭಾಷ ಪಾಟೀಲ, ಎಸ್. ಓಸ್ವಾಲ್, ಚನ್ನವೀರ ಮುಂಗರವಾಡಿ, ಸಿ.ಆರ್. ಧವಳಗಿ, ಹಿತೇಶಕುಮಾರ ಮೋದಿ, ಜಿ.ವಿ. ದೇಸಾಯಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಶಾಖೆಯ ಸದಸ್ಯರು ರಕ್ತದಾನ ಮಾಡಿದರು.