ಪಾಲಿಕೆಗೆ ಚುನಾಯಿತರಾದ 33 ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಶಾಸಕರಾದ ಆರ್.ವಿ. ದೇಶಪಾಂಡೆ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಶ್ರೀನಿವಾಸ ಮಾನೆ ಹಾಗೂ ಶಿವಾನಂದ ಪಾಟೀಲ, ವೀರಣ್ಣ ಮತ್ತಿಗಟ್ಟಿ, ಇಸ್ಮಾಯಿಲ್ ತಮಟಗಾರ, ನಾಗರಾಜ ಛಬ್ಬಿ, ಅಲ್ತಾಫ್ ಹಳ್ಳೂರ, ಅನಿಲಕುಮಾರ ಪಾಟೀಲ, ಶಾಕೀರ್ ಸನದಿ, ಎ.ಎಂ. ಹಿಂಡಸಗೇರಿ, ಎಂ.ಎಸ್. ಅಕ್ಕಿ ಇದ್ದರು.