ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಿಎಸ್ಐಗಳಾದ ಸೀತಾರಾಮ್, ಅಶೋಕ ಬಿ.ಎಸ್.ಪಿ., ಸಿಬ್ಬಂದಿ ಸುನೀಲ ಪಾಂಡೆ, ಮಲ್ಲಿಕಾರ್ಜುನ ದನಿಗೊಂಡ, ಮಂಜುನಾಥ ಯಕ್ಕಡಿ, ಕರಬಸಪ್ಪ ನೆಲಗುಡ್ಡ, ಬಸವರಾಜ ಸುಣಗಾರ, ಉಮೇಶ ಹೆದ್ದೇರಿ, ರೇಣಪ್ಪ ಸಿಕ್ಕಲಗೇರ, ರವಿ ಹೊಸಮನಿ, ನಾಗರಾಜ ಬೀರಣ್ಣವರ, ಸಂತೋಷ ಅಳಗವಾಡಿ, ಮಾಬುಸಾಬ ಮುಲ್ಲಾ ಹಾಗೂ ಮಂಜು ಕಮತದ ಅವರಿಗೆ ಪೊಲೀಸ್ ಕಮಿಷನರ್ ಆರ್. ದಿಲೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.