ಬೆಂಗಳೂರಿನ ಜಯನಗರದ ಎಲ್ಐಸಿ ಕಾಲೊನಿಯ ಸೌಭಾಗ್ಯ ಶಿವಾನಂದ (85) ಮೃತಪಟ್ಟವರು. ಅವರ ಮಕ್ಕಳಾದ ಪ್ರಭು, ವಿಜಯ್ ಹಾಗೂ ಕಾರು ಚಾಲಕ ಆನಂದ ಗಾಯಗೊಂಡಿದ್ದಾರೆ. ಎಲ್ಲರನ್ನೂ ನಗರದ ಬಾಲಾಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಭು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹುಬ್ಬಳ್ಳಿಯ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎ.ಬಿ. ಜಮಾದಾರ ತಿಳಿಸಿದರು.