ಕಾರ್ಯಾಚರಣೆಯಲ್ಲಿ ಆರ್ಥಿಕ ಅಪರಾಧಗಳ ವಿಶೇಷ ತನಿಖಾ ತಂಡದ ಎಎಸ್ಐ ಬಿ.ಎನ್. ಲಂಗೋಟಿ, ಸಿಬ್ಬಮದಿಯಾದ ಬಸವರಾಜ ಬೆಳಗಾವಿ, ಎಫ್.ಬಿ. ಕುರಿ, ರಾಜೀವ್ ಬಿಷ್ಟಂಡೇರ್, ಸಂತೋಷ ಇಚ್ಚಂಗಿ, ವಿದ್ಯಾ ದಳವಾಯಿ ಪಾಲ್ಗೊಂಡಿದ್ದರು. ಸಿಬ್ಬಂದಿಯ ಕಾರ್ಯಕ್ಕೆ ಕಮಿಷನರ್ ಗುಪ್ತಾ ಅವರು ₹ 25 ಸಾವಿರ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.