‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜಕ್ಕೆ ಹೆಚ್ಚು ಬೇಡಿಕೆ ಇರುವುದರಿಂದ, ಎಲ್ಲಾ ಖಾದಿ ಸಂಸ್ಥೆಗಳಲ್ಲೂ ರಾಷ್ಟ್ರಧ್ವಜದ ಬಟ್ಟೆ ತಯಾರಿಸಲು ಖಾದಿ ಆಯೋಗದ ಅಧ್ಯಕ್ಷ ವಿನಯಕುಮಾರ ಸಕ್ಸೇನಾ ಕಳೆದ ವರ್ಷ ಸೂಚಿಸಿದ್ದರು. ಅದರಂತೆ, ಬಟ್ಟೆ ತಯಾರಿಸಿದ್ದೇವೆ. ಆದರೆ, ಇದುವರೆಗೆ ಕೇಂದ್ರ ಸರ್ಕಾರ ಯಾವುದೇ ಬೇಡಿಕೆ ಸಲ್ಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.