ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತಕುಮಾರ್ ಸಾಹು, ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆ ನಿರ್ದೇಶಕ ಜೆ.ಪೆನ್ನುನಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ ಹಾಗೂ ರಾಜ್ಯ ಕೃಷಿ ಆಯುಕ್ತ ವೈ.ಎಸ್ ಪಾಟೀಲ್ ತಂಡವು ಜಿಲ್ಲೆಯ ವಿವಿಧೆಡೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಲಿದೆ.