ವರ್ಗಾವಣೆ, ಮನೆ ಒಕ್ಕಲೆಬ್ಬಿಸುವುದು, ಪರಿಹಾರ ಬಾರದಿರುವುದು, ಉದ್ಯೋಗ ನೇಮಕಾತಿ ಸೇರಿದಂತೆ ಹಲವು ಸಮಸ್ಯೆಗಳು, ದೂರು ಹಾಗೂ ಸಚಿವರ ಶಿಫಾರಸು ಪತ್ರಕ್ಕಾಗಿ ಜಿಲ್ಲೆಯ ವಿವಿಧ ಭಾಗಗಳಿಂದ ನಾಗರಿಕರು ಬಂದಿದ್ದರು. ಎಲ್ಲರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿದ ಜೋಶಿ, ಕೆಲ ದೂರುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ ಕ್ರಮಕ್ಕೆ ಸೂಚಿಸಿದರು.