ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ಚಂದ್ರಮೌಳೇಶ್ವರ ದೇಗುಲಕ್ಕೆ ಅಭಿವೃದ್ಧಿ ಸ್ಪರ್ಶ: ₹25.50 ಕೋಟಿ ವೆಚ್ಚದ DPR ಸಿದ್ಧ

ಭೂಸ್ವಾಧೀನಕ್ಕೆ 68 ಆಸ್ತಿ ಗುರುತು
Published : 14 ಆಗಸ್ಟ್ 2025, 5:00 IST
Last Updated : 14 ಆಗಸ್ಟ್ 2025, 5:00 IST
ಫಾಲೋ ಮಾಡಿ
Comments
ಹುಬ್ಬಳ್ಳಿ–ಧಾರವಾಡವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಗುರಿ ಇದೆ. ‍‍‍‍‍ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಸ್ಥಳೀಯ ಜನರಿಗೆ ಉದ್ಯೋಗಾವಕಾಶ ಸಿಗುತ್ತವೆ. ಆದಾಯವೂ ಹೆಚ್ಚುತ್ತದೆ.
–ಮಹೇಶ ಟೆಂಗಿನಕಾಯಿ, ಶಾಸಕ
ಚಾಲುಕ್ಯರ ವಾಸ್ತುಶಿಲ್ಪ ಇರುವ ದೇವಸ್ಥಾನವನ್ನು ಅಭಿವೃದ್ಧಿಪಡಿಸಿದರೆ ಸುಂದರ ಪ್ರವಾಸಿ ತಾಣವಾಗುತ್ತದೆ. ದೇವಸ್ಥಾನದ ಅಭಿವೃದ್ಧಿಗೆ ಇಲ್ಲಿನ ಜನರು ಸಹ ತಮ್ಮ ಆಸ್ತಿಯನ್ನು ಕೊಡಲು ಸಿದ್ಧರಿದ್ದಾರೆ.
–ರಾಜಣ್ಣ ಕೊರವಿ, ಮಹಾನಗರ ಪಾಲಿಕೆ ಸದಸ್ಯ
ಸ್ವಾಧೀನಪಡಿಸಿಕೊಂಡಿರುವ ಜಾಗಕ್ಕೆ ನ್ಯಾಯಯುತ ಪರಿಹಾರ ನೀಡಬೇಕು.ಆದರೆ, ಈವರೆಗೂ ಯಾವ ಇಲಾಖೆಯವರೂ ನಮ್ಮನ್ನು ಸಂಪರ್ಕಿಸಿಲ್ಲ.
-ಶೇಖನಗೌಡ, ಉಣಕಲ್‌ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT