ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಶಾಸಕ ಅರವಿಂದ ಬೆಲ್ಲದ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಜೋಶಿ, ಸಾಹಿತಿಗಳಾದ ಕುಂ. ವೀರಭದ್ರಪ್ಪ, ಅಲ್ಲಮಪ್ರಭು ಬೆಟದೂರು, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಎಸ್ಪಿ ಪಿ. ಕೃಷ್ಣಕಾಂತ್, ಜಿ.ಪಂ. ಡಾ. ಸುರೇಶ ಇಟ್ನಾಳ ಸೇರಿದಂತೆ ಸಾಹಿತಿಗಳು, ಗಣ್ಯರು, ಅಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಂಬಂಧಿಕರು ಕಣವಿ ಅವರಿಗೆ ಅಂತಿಮ ನಮನ ಸಲ್ಲಿಸಿದರು