ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಧಾರವಾಡ ಭೇಟಿ ರದ್ದು

Last Updated 16 ಫೆಬ್ರುವರಿ 2022, 11:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕವಿ ಡಾ.‌ ಚೆನ್ನವೀರ ಕಣವಿ ಅವರ ಅಂತಿಮ ದರ್ಶನ ಪಡೆಯಲು ಧಾರವಾಡಕ್ಕೆ ಬರಬೇಕಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡೆ ಗಳಿಗೆಯಲ್ಲಿ ತಮ್ಮ ಭೇಟಿ ರದ್ದುಗೊಳಿಸಿದ್ದಾರೆ.

ವಿಶೇಷ ಹೆಲಿಕಾಪ್ಟರ್‌ನಲ್ಲಿ ಮುಖ್ಯಮಂತ್ರಿ ಧಾರವಾಡಕ್ಕೆ ಬಂದು, ಕಣವಿ ಅವರ ಅಂತಿಮ‌ ದರ್ಶನ ಪಡೆಯಲಿದ್ದಾರೆ ಎಂದು‌ ಶಾಸಕ ಅರವಿಂದ ಬೆಲ್ಲದ ಅವರು ಬೆಳಿಗ್ಗೆ ಮಾಧ್ಯಮದವರಿಗೆ ತಿಳಿಸಿದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT