ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಸಾಹಿತಿ ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ. ಆನಂದ ಪಾಂಡುರಂಗಿ, ನಿಂಗು ಸೊಲಗಿ, ನಿಂಗಣ್ಣ ಕುಂಠಿ, ಶಶಿಧರ ತೋಡ್ಕರ, ಮಲ್ಲಿಕಾರ್ಜುನ ಚಿಕ್ಕಮಠ, ಕೆ.ಎಚ್. ನಾಯಕ, ಪಿ. ಮಾರುತಿ, ಆನಂದ ಪಾಟೀಲ, ಶರಣಬಸವ ಚೋಳಿನ, ಪ್ರಕಾಶ ಬಾಳಿಕಾಯಿ, ರಾಮು ಮೂಲಗಿ, ಶರಣು ಸೊಲಗಿ, ಚೇತನ ಸೊಲಗಿ ಇದ್ದರು.