ಮೇ 19ರಂದು ಅಂಬಲ್ ಪಾಡಿ ದೇವಸ್ಥಾನದ ಸಭಾಂಗಣದಲ್ಲಿ ತುಳು ಕನ್ನಡ ಸಾಮರಸ್ಯ ಕಾರ್ಯಕ್ರಮ, ಜೂನ್ 29ರಂದು ಬಾಗಲಕೋಟೆ ಸೀತಾಗಿರಿಯ ಇಂಚಗೇರಿ ಶಾಖಾಮಠದಲ್ಲಿ, ನಂತರದ ದಿನಗಳಲ್ಲಿ ಮುಂಡರಗಿ, ಕೊಪ್ಪಳ ಹಾಗೂ ಹಾವೇರಿ ಮಠಗಳಲ್ಲಿ ದಶಮಾನೋತ್ಸವ ಸಂಭ್ರಮ ವರ್ಷಪೂರ್ತಿ ಜರುಗಲಿದೆ ಎಂದು ಪರಿಷತ್ನರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ಹಾಗೂಸಂಘಟನಾ ಕಾರ್ಯದರ್ಶಿ ಅನಂತ ಕುಲಕರ್ಣಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.