‘ಸಾಕಷ್ಟು ಜನರಿಗೆ ಅನಾರೋಗ್ಯ ಕಾಡುತ್ತಿರುವುದರಿಂದ ಸ್ವಚ್ಛತೆಗೆ ಒತ್ತು ನೀಡುವಂತೆ ಆಯುಕ್ತರು ಸೂಚಿಸಿದ್ದಾರೆ. ಆದ್ದರಿಂದ ಎಲ್ಲ ಕಡೆ ಸ್ವಚ್ಛತೆ ನಿರ್ವಹಣೆ ಮಾಡಲಾಗುತ್ತಿದೆ. ಎಲ್ಲಿಯಾದರೂ ಕಸ ಉಳಿದಿದ್ದರೆ ವಲಯ ಕಚೇರಿಗೆ ಪೋನ್ ಮಾಡಿ ಹೇಳಿದರೆ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ವಲಯ 5ರ ಆರೋಗ್ಯ ನಿರೀಕ್ಷಕ ಮಹಾಂತೇಶ ನಿಡುವಣಿ ತಿಳಿಸಿದರು.