ಧಾರವಾಡ ಜಿಲ್ಲೆಯಲ್ಲಿ ಮುಂಗಾರು ವಿಳಂಬವಾಗಿ ಆರಂಭವಾದರೂ ಸಹ ಧಾರವಾಡ, ಹುಬ್ಬಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರೀಕ್ಷಿತ ಮಳೆಯಾಗಿದೆ. ಆದರೆ, ನವಲಗುಂದ, ಕುಂದಗೋಳ, ಕಲಘಟಗಿ ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆ ಕೊರತೆಯಾಗಿದೆ. ಈ ಕಾರಣಕ್ಕೆ ಜಿಲ್ಲೆಯಲ್ಲೂ ಮೋಡ ಬಿತ್ತನೆ ಕೈಗೊಳ್ಳಲಾಗಿದೆ. ಇದರಿಂದ ಕೆರೆಗಳು, ಕೃಷಿ ಹೊಂಡಗಳು ತುಂಬಿ, ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿರೀಕ್ಷೆ ಇದೆ’ ಎಂದು ಹೇಳಿದರು.