<p><strong>ಧಾರವಾಡ</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರಕ್ಕೆ ಕಾಂಗ್ರೆಸ್ ಪಕ್ಷ ವಿಚಾರ ಮಾಡಿದೆ. ಅದು ಒಳ್ಳೆಯದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿಹೆಬ್ಬಾಳಕರ ಪ್ರತಿಕ್ರಿಯಿಸಿದರು. </p><p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ವಿಚಾರದಲ್ಲಿ ಬಿಜೆಪಿಯವರು ಏನಾದರೂ ಹುಡುಕುತ್ತಿದ್ದರೆ ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮೂಹಿಕ ನಾಯಕ, ಅವರು ದೇಶದಲ್ಲಿ ಜನಪ್ರಿಯರಾಗಿದ್ದಾರೆ. ಕಾಂಗ್ರೆಸ್ ಪಕ್ಷ, ಹಿಂದುಳಿದವರು, ದಮನಿತರು, ಮಹಿಳೆಯರ ಬಗ್ಗೆ ಅವರಿಗೆ ಕಾಳಜಿ ಇದೆ’ ಎಂದರು.</p><p>‘ಮುಖ್ಯಮಂತ್ರಿ ಬದಲಾವಣೆಗೆ ಯಾರು, ಯಾರಿಗೆ ಮತ್ತು ಯಾವಾಗ ಗಡುವು ಕೊಟ್ಟಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಹೈಕಮಾಂಡ್ನವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಉತ್ತರಿಸಿದರು.</p> .ಶ್ರೀರಂಗಪಟ್ಟಣ: ಕಾವೇರಿ ನದಿ ವಿಡಿಯೊ ಮಾಡುತ್ತಿದ್ದ ಆಟೊ ಚಾಲಕ ನೀರುಪಾಲು .ಕಲಬುರಗಿ: ಮದ್ಯಕ್ಕೆ ಹಣ ಕೊಡದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರಕ್ಕೆ ಕಾಂಗ್ರೆಸ್ ಪಕ್ಷ ವಿಚಾರ ಮಾಡಿದೆ. ಅದು ಒಳ್ಳೆಯದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿಹೆಬ್ಬಾಳಕರ ಪ್ರತಿಕ್ರಿಯಿಸಿದರು. </p><p>ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ವಿಚಾರದಲ್ಲಿ ಬಿಜೆಪಿಯವರು ಏನಾದರೂ ಹುಡುಕುತ್ತಿದ್ದರೆ ಅವರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮೂಹಿಕ ನಾಯಕ, ಅವರು ದೇಶದಲ್ಲಿ ಜನಪ್ರಿಯರಾಗಿದ್ದಾರೆ. ಕಾಂಗ್ರೆಸ್ ಪಕ್ಷ, ಹಿಂದುಳಿದವರು, ದಮನಿತರು, ಮಹಿಳೆಯರ ಬಗ್ಗೆ ಅವರಿಗೆ ಕಾಳಜಿ ಇದೆ’ ಎಂದರು.</p><p>‘ಮುಖ್ಯಮಂತ್ರಿ ಬದಲಾವಣೆಗೆ ಯಾರು, ಯಾರಿಗೆ ಮತ್ತು ಯಾವಾಗ ಗಡುವು ಕೊಟ್ಟಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಹೈಕಮಾಂಡ್ನವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದು ಉತ್ತರಿಸಿದರು.</p> .ಶ್ರೀರಂಗಪಟ್ಟಣ: ಕಾವೇರಿ ನದಿ ವಿಡಿಯೊ ಮಾಡುತ್ತಿದ್ದ ಆಟೊ ಚಾಲಕ ನೀರುಪಾಲು .ಕಲಬುರಗಿ: ಮದ್ಯಕ್ಕೆ ಹಣ ಕೊಡದ ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>