ಹುಲ್ಯಾಳದ ಗುರುದೇವಾಶ್ರಮದ ಹರ್ಷಾನಂದ ಸ್ವಾಮೀಜಿ, ಸದಲಗಾ ಗೀತಾಶ್ರಮದ ಶ್ರದ್ಧಾನಂದ ಸ್ವಾಮೀಜಿ, ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು. ದ್ಯಾವಪ್ಪನವರ-ವಳಸಂಗ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಜಗದೀಶ ದ್ಯಾವಪ್ಪನವರ, ಮಹೇಶ ದ್ಯಾವಪ್ಪನವರ, ವಿಶ್ವನಾಥ ಕೊರವಿ, ರಾಜಣ್ಣ ಕೊರವಿ, ಶಂಭು ಆರೇರ, ಸುಧೀರ ಮುದ್ದಿ ಇದ್ದರು.