ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಮಹಿಳಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ‘ವಿಧವಾ ವೇತನ, ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಇಂದಿರಾ ಗಾಂಧಿ ಜಾರಿಗೆ ತಂದರು. ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸುವ ಜೊತೆಗೆ, ಉಳುವವನೇ ಭೂಮಿಯ ಒಡೆಯನನ್ನಾಡಿ ಮಾಡಿದರು. ದೇಶದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದರು’ ಎಂದು ನೆನೆದರು.