ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಅವರು, ‘ರಸ್ತೆಗಳು ಹದಗೆಟ್ಟಿರುವುದರಿಂದ ಜಮೀನುಗಳಿಗೆ ಹೋಗಿ ಬರಲು ರೈತರಿಗೆ ತೊಂದರೆಯಾಗಿದೆ.ಸರ್ಕಾರ ಒಂದು ತಿಂಗಳೊಳಗೆ ರಸ್ತೆಗಳನ್ನು ದುರಸ್ತಿ ಮಾಡಬೇಕು. ಇಲ್ಲದಿದ್ದರೆ, ವಂತಿಗೆ ಸಂಗ್ರಹಿಸಿ ರೈತರೊಂದಿಗೆ ರಸ್ತೆ ದುರಸ್ತಿ ಮಾಡಲಾಗುವುದು’ ಎಂದಿದ್ದಾರೆ.