ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘60 ವರ್ಷ ದೇಶವನ್ನು ಲೂಟಿ ಮಾಡಿದ ಕಾಂಗ್ರೆಸ್ನವರು, ತಮ್ಮ ಪಕ್ಷವನ್ನು ತಳಮಟ್ಟದಿಂದ ಕಟ್ಟುವ ಕೆಲಸವನ್ನು ಮಾಡಲೇ ಇಲ್ಲ. ವಿರೋಧ ಪಕ್ಷದಲ್ಲಿ ಹೇಗೆ ಕೆಲಸ ಮಾಡಬೇಕು ಎಂಬುದೂ ಗೊತ್ತಿಲ್ಲ. ಹಾಗಾಗಿ, ಪಕ್ಷ ದಿನೇ ದಿನೇ ನೆಲ ಕಚ್ಚುತ್ತಿದೆ’ ಎಂದರು.