ಪಕ್ಷದ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಟಕರ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮುಖಂಡರಾದ ಲಿಂಗರಾಜ ಪಾಟೀಲ, ಸೀಮಾ ಮಸೂತಿ, ನಾರಾಯಣ ಜರತಾರಕರ್, ಎಂ. ರಾಜೇಂದ್ರ, ವೀರಭದ್ರಪ್ಪ ಹಾಲಹರವಿ, ಅಶೋಕ ಕಾಟವೆ, ಚಂದ್ರಶೇಖರ ಗೋಕಾಕ, ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ವಿಜಯಾನಂದ ಶೆಟ್ಟಿ, ಸುನೀಲ್ ಮೋರೆ, ಪ್ರಭು ನವಲಗುಂದ ಮಠ, ಸಂತೋಷ ಚೌಹಾಣ್, ಬಸವರಾಜ ಗರಗ, ಶಿವು ಮೆಣಸಿನಕಾಯಿ ಸೇರಿದಂತೆ ಅನೇಕರು ಇದ್ದರು.