ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಗಾಂಧಿ ಪ್ರತಿಮೆ ನಿರ್ಲಕ್ಷ್ಯಕ್ಕೆ ಕಾಂಗ್ರೆಸ್ ಖಂಡನೆ

Last Updated 1 ಅಕ್ಟೋಬರ್ 2020, 6:40 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಹುಬ್ಬಳ್ಳಿಯ ಕಿಮ್ಸ್ ಪ್ರವೇಶ ದ್ವಾರದ ಬಳಿ ಇರುವ ಗಾಂಧೀಜಿ ಪ್ರತಿಮೆಯ ನಿರ್ವಹಣೆಯ ಬಗ್ಗೆ ಮಹಾನಗರ ಪಾಲಿಕೆ ನಿರ್ಲಕ್ಷ್ಯ ತೋರಿದೆ ಎಂದು ಆರೋಸಿ, ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಮ್ಸ್ ಬಳಿ ಸಾಂಕೇತಿಕ ಧರಣಿ ನಡೆಯಿತು.

ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಧರಣಿಯಲ್ಲಿ ಪಕ್ಷದ ಮಹಾನಗರ ಘಟಕದ ಅಧ್ಯಕ್ಷ ಅಲ್ತಾಫ ಹಳ್ಳೂರ, ಮುಖಂಡರಾದ ನವೀದ್ ಮುಲ್ಲಾ,ಅಬ್ದುಲ್ ಗನಿ ವಲಿಅಹ್ಮದ, ಸಾಗರ ಹಿರೇಮನಿ, ಗೌರಿ ನಾಗರಾಜ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT