ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಭಾಗದ ಸಂಘಟನಾ ಪ್ರಭಾರಿ ಲಿಂಗರಾಜ ಪಾಟೀಲ, ಶಿಕ್ಷಕರ ರಾಷ್ಟ್ರೀಯ ಸಂಘದ ಉಪಾಧ್ಯಕ್ಷ ಬಸವರಾಜ ಗುರಿಕಾರ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ವೀರೇಶ ಸಂಗಳದ, ಹಾವೇರಿ ಜಿಲ್ಲಾ ಬಿಜೆಪಿ ಮುಖಂಡ ಬೋಜರಾಜ ಕರೂದಿ ಸೇರಿದಂತೆ ಹಲವರು ಆಕಾಂಕ್ಷಿಯಾಗಿದ್ದಾರೆ.