‘ಪೌರತ್ವ ಮಸೂದೆ ಬಹಳ ವರ್ಷಗಳಿಂದ ಬಾಕಿ ಇತ್ತು. ಕಾಂಗ್ರೆಸ್ ತನ್ನ ವೋಟ್ ಬ್ಯಾಂಕಿಗೆ ಧಕ್ಕೆಯಾಗುತ್ತದೆ ಎಂದು ಆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ, ಜಾರಿಗೆ ತಂದಿದೆ. ಪೌರತ್ವ ನೀಡೋದು ಈ ಕಾಯ್ದೆಯ ಉದ್ದೇಶವೇ ಹೊರತು, ಕಸಿದುಕೊಳ್ಳುವುದಲ್ಲ’ ಎಂದು ಸ್ಪಷ್ಟಪಡಿಸಿದರು.