ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ, ಹೋರಾಟದ ಮುಂಚೂಣಿಯಲ್ಲಿದ್ದ ನಾಯಕರ ಹಾಗೂ ಕಾಂಗ್ರೆಸ್ ಮುಖಂಡರು ಈಗ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸಿದರೆ, ಹೋರಾಟದ ಹಿಂದೆ ನಿಜವಾಗಿಯೂ ಒಳ್ಳೆಯ ಉದ್ದೇಶವಿಲ್ಲದಿರುವುದು ಸ್ಪಷ್ಟವಾಗಿದೆ’ ಎಂದರು.