ಹೂಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಬಾಲಾಜಿ ಆಸ್ಪತ್ರೆ ಅಧ್ಯಕ್ಷ ಡಾ. ಕ್ರಾಂತಿಕಿರಣ, ಮಧುಮೇಹ ತಜ್ಞ ಡಾ. ಜಿ.ಬಿ. ಸತ್ತೂರ, ಹೃದ್ರೋಗ ತಜ್ಞ ಡಾ. ಅಮಿತ ಜಿ ಸತ್ತೂರ, ಮಿಷನ್ ಮೋದಿ ರಾಷ್ಟ್ರೀಯ ಅಧ್ಯಕ್ಷ ರಾಮ್ಗೋಪಾಲ್ ಕಾಕಾ, ರಾಜ್ಯ ಘಟಕದ ಅಧ್ಯಕ್ಷ ಗೋವಿಂದ ಕುಲಕರ್ಣಿ, ಕಾರ್ಯಾಧ್ಯಕ್ಷ ಗೋವಿಂದ ಕುಲಕರ್ಣಿ, ಹುಬ್ಬಳ್ಳಿ ಘಟಕದ ಅಧ್ಯಕ್ಷ ಸಂಜಯ ರಾಂಕಾ, ಎಸ್ಎಸ್ ಶೆಟ್ಟರ್ ಫೌಂಡೇಷನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ ಇದ್ದರು.