ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನಿಗೆ ಪರ್ಸ್ ಮರಳಿಸಿದ ಕಾನ್‌ಸ್ಟೆಬಲ್

Last Updated 11 ಡಿಸೆಂಬರ್ 2021, 14:29 IST
ಅಕ್ಷರ ಗಾತ್ರ

ನವಲಗುಂದ: ಇಲ್ಲಿನ ಪೊಲೀಸ್‌ಠಾಣೆಯ ಕಾನ್‌ಸ್ಟೆಬಲ್ ರಮೇಶ ಭಗವತಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಪರ್ಸ್ ಕಳೆದುಕೊಂಡಿದ್ದ ವ್ಯಕ್ತಿಗೆ ಅದನ್ನು ಮರಳಿಸಿದ ಘಟನೆ ಶುಕ್ರವಾರ ನಡೆದಿದೆ.

ಬಾಗಲಕೋಟೆಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದ ನಿವಾಸಿ ಹಾಗೂ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಚಿನ್ ಶೇಖಪ್ಪ ಅಂಗಡಿ ಎಂಬವರು ನ.21ರಂದುಕೆಲಸದ ನಿಮಿತ್ತ ನವಲಗುಂದಕ್ಕೆ ಬಂದಾಗ ಬಸ್ ನಿಲ್ದಾಣದಲ್ಲಿ ₹8,500 ನಗದು, ವಾಹನ ಚಾಲನಾ ಪರವಾನಗಿ ಪತ್ರ, ಆಧಾರ ಕಾರ್ಡ್‌ ಇದ್ದ ಪರ್ಸ್ ಕಳೆದುಕೊಂಡಿದ್ದರು. ಕಾನ್‌ಸ್ಟೆಬಲ್ ಭಗವತಿ ಅವರಿಗೆ ಈ ಪರ್ಸ್ ಸಿಕ್ಕಿತ್ತು. ದಾಖಲೆಗಳನ್ನು ಪರಿಶೀಲನೆ ಮಾಡಿ ಯುವಕನಿಗೆ ದೂರವಾಣಿ ಕರೆ ಮಾಡಿ,ನಗದು ಸೇರಿದಂತೆ ಎಲ್ಲ ವಸ್ತುಗಳನ್ನು ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT