ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಾಗಿರಲಿ ಅದರಲ್ಲಿ ಭಾರತದ ಸಂವಿಧಾನ ಕುರಿತಾದ ಪ್ರಶ್ನೆಗಳು ಕಡ್ಡಾಯವಾಗಿ ಬರುತ್ತವೆ, ಹೀಗಾಗಿ ಇದರ ಸೂಕ್ತ ಅಧ್ಯಯನ ಅಗತ್ಯ. ಸಾಮಾಜಿಕ ಸಮಾನತೆ ಆಡಿಯಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಆವಕಾಶಗಳಿವೆ. ಸಂವಿಧಾನದ ಪ್ರಸ್ತಾವನೆ ರಚನಕಾರ ವಿಚಾರಧಾರೆಯ ಉದ್ದೇಶದ ಅನುಮೋದನೆಯ ಮೂಲವಾಗಿದೆ ಎಂದು ಹೇಳಿದರು.