‘ಜಿಲ್ಲೆಯಲ್ಲಿ 100ಅಂಗನವಾಡಿಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಇವುಗಳನ್ನು ನಂದ ಘರ್ ಮಾಡುವ ಉದ್ದೇಶ ಹೊಂದಲಾಗಿದೆ. ಕಟ್ಟಡ ಕೆಲಸ ಪ್ರಗತಿಯಲ್ಲಿದ್ದು, ಮೂರು ತಿಂಗಳೊಳಗಾಗಿ ಕೆಲಸ ಪೂರ್ಣಗೊಳ್ಳಲಿದೆ. ಈಗಾಗಲೇ ವೇದಾಂತ ಕಂಪನಿಯ ಸಿಇಒ ಅನಿಲ್ ಅಗರವಾಲ್ ಅವರೊಂದಿಗೆ ಚರ್ಚಿಸಲಾಗಿದ್ದು, ಜಿಲ್ಲೆಯಲ್ಲಿ 200 ನಂದಘರ್ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.