<p><strong>ಹೊಸಪೇಟೆ (ವಿಜಯನಗರ) :</strong> ಕನ್ನಡ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ನೌಕರರಿಗೆ 11 ತಿಂಗಳ ಸಂಬಳ ಪಾವತಿಸಬೇಕು, ಸಂಪನ್ಮೂಲ ಏಜೆನ್ಸಿ ಸರ್ಕಾರಕ್ಕೆ ಮಾಡಿರುವ ವಂಚನೆ ತನಿಖೆ ಮಾಡಬೇಕು ಎಂದು ಆಗ್ರಹಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.</p>.<p>ನಗರದಲ್ಲಿ ದಲಿತ ಹಕ್ಕುಗಳ ಸಮಿತಿ , ಹಂಪಿ ಕನ್ನಡ ವಿಶ್ವವಿದ್ಯಾಲಯ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಕನ್ನಡ ವಿಶ್ವವಿದ್ಯಾಲಯದ 48 ಹೊರಗುತ್ತಿಗೆ ನೌಕರರ 11 ತಿಂಗಳ ವೇತನ ಪಾವತಿಸಿಲ್ಲ. ಸರ್ಕಾರ ಸಮರ್ಪಕ ಅನುದಾನ ಕೊಡದ ಪರಿಣಾಮ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಆರ್ಥಿಕ, ಶೈಕ್ಷಣಿಕ, ಮತ್ತು ಮಾನವ ಸಂಪನ್ಮೂಲ ಪೂರೈಸದ ಇರುವುದರಿಂದ ವಿಶ್ವವಿದ್ಯಾಲಯ ಮುಚ್ಚುವ ಭೀತಿಯಲ್ಲಿದೆ.<br /> ಹೊರಗುತ್ತಿಗೆ ಸಿಬ್ಬಂದಿ ಪಡೆದಿರುವ ಏಜೆನ್ಸಿಗಳಿಂದಲೂ ನೌಕರರಿಗೆ ಮತ್ತು ಸರ್ಕಾರಕ್ಕೆವಂಚನೆಯಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಹೊರಗುತ್ತಿಗೆ ನೌಕರರ ಸಂಘದ ಅಧ್ಯಜ್ಷ ಮರಡಿ ಜಂಬಯ್ಯ, ಕಾರ್ಯದರ್ಶಿ ರಮೇಶ ಕುಮಾರ, ತಾಯಪ್ಪ ನಾಯಕ, ಈರಣ್ಣ, ಕರಿಯಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ) :</strong> ಕನ್ನಡ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ನೌಕರರಿಗೆ 11 ತಿಂಗಳ ಸಂಬಳ ಪಾವತಿಸಬೇಕು, ಸಂಪನ್ಮೂಲ ಏಜೆನ್ಸಿ ಸರ್ಕಾರಕ್ಕೆ ಮಾಡಿರುವ ವಂಚನೆ ತನಿಖೆ ಮಾಡಬೇಕು ಎಂದು ಆಗ್ರಹಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.</p>.<p>ನಗರದಲ್ಲಿ ದಲಿತ ಹಕ್ಕುಗಳ ಸಮಿತಿ , ಹಂಪಿ ಕನ್ನಡ ವಿಶ್ವವಿದ್ಯಾಲಯ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಕನ್ನಡ ವಿಶ್ವವಿದ್ಯಾಲಯದ 48 ಹೊರಗುತ್ತಿಗೆ ನೌಕರರ 11 ತಿಂಗಳ ವೇತನ ಪಾವತಿಸಿಲ್ಲ. ಸರ್ಕಾರ ಸಮರ್ಪಕ ಅನುದಾನ ಕೊಡದ ಪರಿಣಾಮ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ.</p>.<p>ಆರ್ಥಿಕ, ಶೈಕ್ಷಣಿಕ, ಮತ್ತು ಮಾನವ ಸಂಪನ್ಮೂಲ ಪೂರೈಸದ ಇರುವುದರಿಂದ ವಿಶ್ವವಿದ್ಯಾಲಯ ಮುಚ್ಚುವ ಭೀತಿಯಲ್ಲಿದೆ.<br /> ಹೊರಗುತ್ತಿಗೆ ಸಿಬ್ಬಂದಿ ಪಡೆದಿರುವ ಏಜೆನ್ಸಿಗಳಿಂದಲೂ ನೌಕರರಿಗೆ ಮತ್ತು ಸರ್ಕಾರಕ್ಕೆವಂಚನೆಯಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಹೊರಗುತ್ತಿಗೆ ನೌಕರರ ಸಂಘದ ಅಧ್ಯಜ್ಷ ಮರಡಿ ಜಂಬಯ್ಯ, ಕಾರ್ಯದರ್ಶಿ ರಮೇಶ ಕುಮಾರ, ತಾಯಪ್ಪ ನಾಯಕ, ಈರಣ್ಣ, ಕರಿಯಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>