ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಸ್ರಾರ್ಜುನ ಸೇವಾ ಬ್ಯಾಂಕ್‌; ಸಾಮಾನ್ಯ ಕ್ಷೇತ್ರದ ಚುನಾವಣೆ ಮುಂಡೂಡಿಕೆ

Published 22 ಜೂನ್ 2023, 16:29 IST
Last Updated 22 ಜೂನ್ 2023, 16:29 IST
ಅಕ್ಷರ ಗಾತ್ರ

ಹುಬ್ಬಳ್ಳಿ: ದಿ ಸಹಸ್ರಾರ್ಜುನ ಸೇವಾ ಕಲ್ಯಾಣ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಸರ್ಧಿಸಿದ್ದ ಕೃಷ್ಣಾತ ನಾರಾಯಣಸಾ ಕಾಟಿಗರ ಅವರು ಜೂನ್ 21ರಂದು ನಿಧನರಾಗಿದ್ದರಿಂದ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಜೂನ್‌ 25ರಂದು ಚುನಾವಣೆ ನಿಗದಿಯಾಗಿತ್ತು.  ಸಾಮಾನ್ಯ ಕ್ಷೇತ್ರದಲ್ಲಿ 7 ಸ್ಥಾನಗಳಿಗೆ 15 ಜನ ನಾಮಪತ್ರ ಸಲ್ಲಿಸಿದ್ದರು. ಒಬಿಸಿ ಕ್ಷೇತ್ರದಲ್ಲಿ ಒಂದು ಸ್ಥಾನಕ್ಕೆ ಜೂನ್‌ 25 ರಂದು ಚುನಾವಣೆ ನಡೆಯಲಿದೆ. ಮಹಿಳಾ ಕ್ಷೇತ್ರದ 2 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ನಡೆದಿದೆ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT