ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಹೊಸೂರು ವೃತ್ತ, ರೈಲು ನಿಲ್ದಾಣ, ಕೇಶ್ವಾಪುರ ವೃತ್ತ ಹೀಗೆ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದರು. ದುರ್ಗದ ಬೈಲ್ನಲ್ಲಿ ಹೊರಗಡೆ ಬರಲು ಜನರಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಲಾಕ್ಡೌನ್ ಅವಧಿಯಲ್ಲಿ ಹೋಟೆಲ್ಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ಕೊಡಲಾಗಿತ್ತು. ಈಗ ಇದಕ್ಕೂ ಅವಕಾಶವಿಲ್ಲ.