‘ಎಲ್ಲರಿಗೂ ಉತ್ತಮ ಸ್ಥಾನಮಾನ ಕೊಡಬೇಕು ಎಂಬುದು ಯಡಿಯೂರಪ್ಪ ಅವರ ಆಸೆ. ಆದರೆ, ಈಗಿನ ಪರಿಸ್ಥಿತಿ ಹೇಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಮುಂದೆ ಒಂದಲ್ಲ ಒಂದು ದಿನ ಅವಕಾಶ ಸಿಕ್ಕೇ ಸಿಗುತ್ತದೆ. ರಾಜ್ಯದ ಜನರ ಹಿತಕ್ಕಾಗಿ ಮುಖ್ಯಮಂತ್ರಿ ಬಹಳ ಒತ್ತಡದಿಂದ ಕೆಲಸ ಮಾಡುತ್ತಿದ್ದಾಗಲೂ, ನಾವೂ ಒತ್ತಡ ಹೇರಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದು ಸರಿಯಲ್ಲ’ ಎಂದರು. ನನ್ನ ಖಾತೆ ಬದಲಾವಣೆಯಾವುದಿಲ್ಲ ಎಂದೂ ಸ್ಪಷ್ಟಪಡಿಸಿದರು.