ಸಭೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಯಶವಂತ ಮದಿನಕರ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಎಸ್.ಎಂ.ಹೊನಕೇರಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಶಿವಕುಮಾರ ಮಾನಕರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ತನುಜಾ ಕೆ.ಎನ್, ಡಿ.ಸಿ.ಆರ್.ಬಿ.ಯ ಡಿವಾಯ್ಎಸ್ಪಿ ಗುರು ಮತ್ತೂರ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ, ಘಟಕದ ಜಿಲ್ಲಾ ಸಲಹೆಗಾರ ಎಂ.ವೈ.ಕಲ್ಲಪ್ಪನವರ, ಸಹಾಯಕ ಔಷಧಿ ನಿಯಂತ್ರಣಾಧಿಕಾರಿ ಮಲ್ಲಿಕಾರ್ಜುನ ಕೆ.ಎಸ್, ಧಾರವಾಡ ತಾಲ್ಲೂಕು ವೈದ್ಯಾಧಿಕಾರಿ ಡಾ.ಅಯ್ಯನಗೌಡ ಪಾಟೀಲ ಇದ್ದರು.