ಆರ್ಎಸ್ಎಸ್ ಕರ್ನಾಟಕ ಉತ್ತರ ಪ್ರಾಂತದ ಪ್ರಚಾರಕ ನರೇಂದ್ರ, ಹಿಂದೂ ಸೇವಾ ಪ್ರತಿಷ್ಠಾನದ ಪ್ರಚಾರಕ ಸುಧಾಕರ, ಸೇವಾ ಭಾರತಿ ಅಧ್ಯಕ್ಷ ರಘು ಅಕಮಂಚಿ, ಎಸ್.ಎಸ್. ಶೆಟ್ಟರ ಫೌಂಡೇಷನ್ ನಿರ್ದೇಶಕ ಸಂಕಲ್ಪ ಶೆಟ್ಟರ, ವೀರೇಶ ಅಂಗಡಿ, ಎಂ.ಆರ್. ಪಾಟೀಲ, ಸಂದೀಪ ಬೂದಿಹಾಳ, ಮಧುಸೂದನ ಕುಲಕರ್ಣಿ, ಡಾ. ಸಂಜಯ್ಯ ಪಿರಾಪೂರ, ಉಮೇಶ ದೂಶಿ ಹಾಗೂ ದತ್ತಮೂರ್ತಿ ಕುಲಕರ್ಣಿ ಇದ್ದರು.