<p><strong>ಹುಬ್ಬಳ್ಳಿ: </strong>ಇಲ್ಲಿನ ಭಾಣಜಿ ಖಿಮಜಿ ಲೈಫ್ಲೈನ್ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಐವರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.</p>.<p>ಆಕ್ಸಿಜನ್ ಕೊರತೆಯಿಂದ ಮೃತರಾಗಿದ್ದಾರೆ ಎಂದು ಮೃತರ ಸಂಬಂಧಿಗಳು ಆರೋಪಿಸಿದ್ದಾರೆ.</p>.<p>ಡಿಎಚ್ಒ ಯಶವಂತ ಮದಿನಕರ ಮಾತನಾಡಿ, ಪರಿಶೀಲನೆ ಮಾಡಿದ್ದೇನೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದರು.</p>.<p>ವಯಸ್ಸಾದವರು ಹಾಗೂ ತೀವ್ರತರವಾಗಿ ಬಾಧಿತರಾಗಿದ್ದರು ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಇಲ್ಲಿನ ಭಾಣಜಿ ಖಿಮಜಿ ಲೈಫ್ಲೈನ್ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ಐವರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ.</p>.<p>ಆಕ್ಸಿಜನ್ ಕೊರತೆಯಿಂದ ಮೃತರಾಗಿದ್ದಾರೆ ಎಂದು ಮೃತರ ಸಂಬಂಧಿಗಳು ಆರೋಪಿಸಿದ್ದಾರೆ.</p>.<p>ಡಿಎಚ್ಒ ಯಶವಂತ ಮದಿನಕರ ಮಾತನಾಡಿ, ಪರಿಶೀಲನೆ ಮಾಡಿದ್ದೇನೆ. ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ ಎಂದರು.</p>.<p>ವಯಸ್ಸಾದವರು ಹಾಗೂ ತೀವ್ರತರವಾಗಿ ಬಾಧಿತರಾಗಿದ್ದರು ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ. ಪ್ರಕರಣದ ತನಿಖೆಗೆ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>