ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಶೇರೆವಾಡ, ಬಿಜೆಪಿ ಮುಖಂಡರಾದ ನಾಗರಾಜ ಛಬ್ಬಿ, ಕಿರಣ್ ಪಾಟೀಲ್ ಕುಲಕರ್ಣಿ, ಅಣ್ಣಪ್ಪ ಓಲೇಕಾರ, ರಾಜು.ಆರ್.ಕಲಘಟಗಿ, ಈರಣ್ಣ ಜಡಿ, ಮಾತೇಶ ತಹಶೀಲ್ದಾರ್, ಬಸವಣ್ಣಯ್ಯ ಹಿರೇಮಠ ಇತರರು ಇದ್ದರು.