<p>ನವಲಗುಂದ: ವಿಜಯಪುರ ಜಿಲ್ಲೆಯ ವಕೀಲರ ಸಂಘದ ಸದಸ್ಯ ರವಿ ಮೇಲಿನಮನಿ ಹತ್ಯೆಯ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಮತ್ತು ವಕೀಲರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಎಚ್.ಕೋನರಡ್ಡಿ ಆಗ್ರಹಿಸಿದರು.</p>.<p>ಅವರು ಮಂಗಳವಾರ ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ನಂತರ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಕೃಷ್ಣಾಜಿ ಅರೇರ ಅವರ ಮೂಲಕ ಮುಖ್ಯಮಂತ್ರಿಗಳ ಕಚೇರಿಗೆ ಮನವಿ ರವಾನಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಎನ್.ಬಿ.ಸವದಿ, ಎಸ್.ಎಸ್.ಅಸೂಟಿ, ಎಸ್.ಎನ್.ಡಂಬಳ, ಎ.ಎಸ್.ಹೊಳೆಯಣ್ಣನವರ, ಎ.ಎಲ್.ಜಾಂಬೋಟಿ, ನಮೀತ್ ಪಾಟೀಲ, ಆರ್.ವಿ.ಸಂಗಳದ, ಅರ್ಚನಾ ಜೋಶಿ, ಎಸ್.ಎಸ್.ಮಹಾರಾಜನವರ, ಕೆ.ಆರ್.ಮೇಟಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವಲಗುಂದ: ವಿಜಯಪುರ ಜಿಲ್ಲೆಯ ವಕೀಲರ ಸಂಘದ ಸದಸ್ಯ ರವಿ ಮೇಲಿನಮನಿ ಹತ್ಯೆಯ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಮತ್ತು ವಕೀಲರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ.ಎಚ್.ಕೋನರಡ್ಡಿ ಆಗ್ರಹಿಸಿದರು.</p>.<p>ಅವರು ಮಂಗಳವಾರ ವಕೀಲರ ಸಂಘದ ವತಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ನಂತರ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಕೃಷ್ಣಾಜಿ ಅರೇರ ಅವರ ಮೂಲಕ ಮುಖ್ಯಮಂತ್ರಿಗಳ ಕಚೇರಿಗೆ ಮನವಿ ರವಾನಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಎನ್.ಬಿ.ಸವದಿ, ಎಸ್.ಎಸ್.ಅಸೂಟಿ, ಎಸ್.ಎನ್.ಡಂಬಳ, ಎ.ಎಸ್.ಹೊಳೆಯಣ್ಣನವರ, ಎ.ಎಲ್.ಜಾಂಬೋಟಿ, ನಮೀತ್ ಪಾಟೀಲ, ಆರ್.ವಿ.ಸಂಗಳದ, ಅರ್ಚನಾ ಜೋಶಿ, ಎಸ್.ಎಸ್.ಮಹಾರಾಜನವರ, ಕೆ.ಆರ್.ಮೇಟಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>