ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳೆ ಹಾನಿ: ₹ 212 ಕೋಟಿ ಪರಿಹಾರಕ್ಕೆ ಪ್ರಸ್ತಾವ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 514 ಮಿಮೀ., ವಾಡಿಕೆ ಮಳೆಯಾಗಬೇಕಿತ್ತು. ಆದರೆ, 399 ಮಿಮೀ., ಸುರಿದ ಮಳೆ
Published : 18 ಅಕ್ಟೋಬರ್ 2023, 7:08 IST
Last Updated : 18 ಅಕ್ಟೋಬರ್ 2023, 7:08 IST
ಫಾಲೋ ಮಾಡಿ
Comments
ಜಿಲ್ಲೆಯ 8 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಿಸಲಾಗಿದ್ದು ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.
–ಗುರುದತ್ತ ಹೆಗಡೆ ಜಿಲ್ಲಾಧಿಕಾರಿ.
ಮುಂಗಾರು ವೇಳೆಯಲ್ಲಿ ಜಿಲ್ಲೆಯಲ್ಲಿ ಉಂಟಾದ ಅನಾವೃಷ್ಟಿಯಿಂದ ನೆಲಗಡಲೆ ಸೋಯಾಬಿನ್‌ ಹೆಸರು ಉದ್ದು ತೊಗರಿ ಮೆಕ್ಕೆಜೋಳ ಬೆಳೆ ಹಾನಿಯಾದವು. ರೈತರು ಸಂಕಷ್ಟಕ್ಕೆ ಒಳಗಾದರು.
–ಎಂ.ಕಿರಣ್‌ಕುಮಾರ್ ಜಂಟಿ ನಿರ್ದೇಶಕ ಕೃಷಿ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT