ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬೆಳೆ ವಿಮೆ ಪರಿಹಾರ | ಮಧ್ಯವರ್ತಿಗಳ ಹಾವಳಿ ತಪ್ಪಿಸಿ: ಜೋಶಿ

Published : 30 ಜೂನ್ 2025, 16:11 IST
Last Updated : 30 ಜೂನ್ 2025, 16:11 IST
ಫಾಲೋ ಮಾಡಿ
Comments
ಪ್ರಕರಣ ದಾಖಲಿಸಿ: ಜಿಲ್ಲಾಧಿಕಾರಿ
‘ಎಲ್ಲ ಜಿಲ್ಲೆಗಳ ರೈತರಿಗೂ ವಿಮೆ ಹಣ ಬಂದಿತ್ತು. ತಾಂತ್ರಿಕ ಕಾರಣದಿಂದಾಗಿ ನಮ್ಮ ಜಿಲ್ಲೆಗೆ ಬಂದಿರಲಿಲ್ಲ. ಮೂರು–ನಾಲ್ಕು ತಿಂಗಳಿನ ನಿರಂತರ ಪ್ರಯತ್ನದಿಂದ ಇದೀಗ ₹30 ಕೋಟಿ ಹಣ ಬಿಡುಗಡೆಯಾಗುವ ಮಾಹಿತಿ ಸಿಕ್ಕಿದೆ. ಮಧ್ಯವರ್ತಿಗಗಳ ಹಾವಳಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಅಥವಾ ಪೊಲೀಸರಿಗೆ ದೂರು ನೀಡಬೇಕು. ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT